Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

“ಗೃಹ ಸಚಿವ ಖರ್ಗೆ ಸದ್ಯ ಇರಾನ್–ಅಮೆರಿಕ ಯುದ್ಧದಲ್ಲಿ ಬ್ಯುಸಿ’; ಕಲಬುರಗಿ ಜೈಲು ಕೈದಿಗಳ ಪರಾರಿ ಬಗ್ಗೆ ವಿಜಯೇಂದ್ರ ಟೀಕೆ

By ANU News
July 14, 2026 1 Min Read
0

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಶಿಕ್ಷಿತ ಕೈದಿಗಳು ಪರಾರಿಯಾದ ಘಟನೆಗೆ ಸಂಬಂಧಿಸಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಗೃಹ ಸಚಿವರ ತವರಲ್ಲೇ ಇಂತಹ ಘಟನೆಗಳು ಮರುಕಳಿಸುತ್ತಿರುವುದು ಕಾನೂನು ಸುವ್ಯವಸ್ಥೆ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಬಿಜೆಪಿ ಟೀಕಿಸಿದೆ.

ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, “ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸದ್ಯ ಇರಾನ್–ಅಮೆರಿಕ ಯುದ್ಧದಲ್ಲಿ ವ್ಯಸ್ತರಾಗಿದ್ದಾರೆ. ಅದನ್ನು ಮುಗಿಸಿ ಇಲ್ಲಿಗೆ ಬರುತ್ತಾರೆ” ಎಂದು ವ್ಯಂಗ್ಯವಾಡಿದರು.

ಇತ್ತೀಚೆಗೆ ಜುಲೈ 3ರಂದು ಅಫಜಲಪುರ ಪೊಲೀಸ್ ಠಾಣೆಯಿಂದ ಪೋಕ್ಸೋ ಪ್ರಕರಣದ ಆರೋಪಿ ಕೈಕೋಳವನ್ನು ಬಿಚ್ಚಿಕೊಂಡು ಪರಾರಿಯಾಗಿದ್ದ ಘಟನೆ ನಡೆದಿತ್ತು. ಅದರ ಬೆನ್ನಲ್ಲೇ ಇದೀಗ ಕೇಂದ್ರ ಕಾರಾಗೃಹದಿಂದಲೇ ಮೂವರು ಶಿಕ್ಷಿತ ಕೈದಿಗಳು ತಪ್ಪಿಸಿಕೊಂಡಿರುವುದು ಕಲಬುರಗಿ ಜಿಲ್ಲೆಯ ಭದ್ರತಾ ವ್ಯವಸ್ಥೆ ಕುರಿತು ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ.

Author

ANU News

Follow Me
Other Articles
Previous

Three Convicted Prisoners Escape from Kalaburagi Central Jail

Next

BJP Slams Karnataka Government After Kalaburagi Jailbreak; Vijayendra Targets Priyank Kharge

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ‘Annabrahma Chaturmasya’ in Gokarna: Mind, ‘ojas’ vital to keep body functioning, says Raghaveshwara Sri
    • ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ
    • ಅಂತರರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶರಿಂದ ಸಭಾಪತಿ ಸಲೀಂ ಅಹ್ಮದ್ ಭೇಟಿ
    • Golden Paduka Puja takes centre stage at Annabrahma Chaturmasya in Gokarna
    • ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ
    Copyright 2026 — ANU News. All rights reserved. Blogsy WordPress Theme