Skip to content
ANU News
ANU News
  • Home
  • Home
ANU News
ANU News
  • Home
  • Home
ಸಿನಿಮಾ

‘ಜನ ನಾಯಗನ್’ ನಿರ್ಮಾಪಕ ಕೆ. ವೆಂಕಟ್ ನಾರಾಯಣ್‌ಗೆ ಸಂಪುಟ ದರ್ಜೆ ಸ್ಥಾನಮಾನ

By ANU News
June 27, 2026 1 Min Read
0

ಚೆನ್ನೈ: ನಟ ಜೋಸೆಫ್ ವಿಜಯ್ ಅಭಿನಯದ ‘ಜನ ನಾಯಗನ್’ ಚಿತ್ರದ ನಿರ್ಮಾಪಕ ಕೆ. ವೆಂಕಟ್ ನಾರಾಯಣ್ ಅವರನ್ನು ತಮಿಳುನಾಡು ಸರ್ಕಾರ ನವದೆಹಲಿಯ ವಿಶೇಷ ಪ್ರತಿನಿಧಿಯಾಗಿ ನೇಮಕ ಮಾಡಿದೆ.

ಈ ಹುದ್ದೆಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿದೆ. ವಿಜಯ್ ಅವರ ಕೊನೆಯ ಚಿತ್ರ ಎನ್ನಲಾಗುತ್ತಿರುವ ‘ಜನ ನಾಯಗನ್’ ಇನ್ನೂ ಬಿಡುಗಡೆಯಾಗಿಲ್ಲ. ಚಿತ್ರಕ್ಕೆ ಬಂಡವಾಳ ಹೂಡಿರುವ ವೆಂಕಟ್ ನಾರಾಯಣ್ ಅವರಿಗೆ ನಷ್ಟದ ಪರಿಸ್ಥಿತಿ ಎದುರಾಗಿದೆ ಎಂಬ ಚರ್ಚೆಯ ನಡುವೆಯೇ ಈ ನೇಮಕ ನಡೆದಿದೆ.

ಈ ಬೆಳವಣಿಗೆಗೆ ಸಂಬಂಧಿಸಿ ತಮಿಳು ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದ್ದು, ನೇಮಕಕ್ಕೂ ಸಿನಿಮಾಗೂ ಸಂಬಂಧವಿಲ್ಲ ಎಂದು ತಮಿಳಗ ವೆಟ್ರಿ ಕಳಗಂ ನಾಯಕರು ಸ್ಪಷ್ಟನೆ ನೀಡಿದ್ದಾರೆ.

ವಿಜಯ್ ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸಲು ತೆರಳಿದ್ದ ಸಂದರ್ಭದಲ್ಲೂ ವೆಂಕಟ್ ನಾರಾಯಣ್ ಜೊತೆಗಿದ್ದರು. ಅವರ ಆಡಳಿತಾತ್ಮಕ ಅನುಭವ ಮತ್ತು ನಂಬಿಕೆಯ ಆಧಾರದ ಮೇಲೆ ಈ ಜವಾಬ್ದಾರಿ ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Author

ANU News

Follow Me
Other Articles
Previous

CM Vijay joins anti-drug awareness run, covers 6 km with participants in Chennai

Next

ಕೊಪ್ಪಳದಲ್ಲಿ ಭೀಕರ ರಸ್ತೆ ಅಪಘಾತ; ಮೂವರು ಸಾವು, ಆರು ಮಂದಿಗೆ ಗಾಯ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • When will there be reels on potholes? R. Ashok questions Minister Krishna Byre Gowda
    • ರಸ್ತೆ ಗುಂಡಿಗಳ ಬಗ್ಗೆ ರೀಲ್ಸ್ ಯಾವಾಗ? ಸಚಿವ ಕೃಷ್ಣ ಬೈರೇಗೌಡರಿಗೆ ಆರ್.ಅಶೋಕ್ ಪ್ರಶ್ನೆ
    • ಸೀಶೆಲ್ಸ್ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಪ್ರಧಾನಿ ಮೋದಿ ಐತಿಹಾಸಿಕ ಭಾಷಣ; ದ್ವಿಪಕ್ಷೀಯ ಬಾಂಧವ್ಯಕ್ಕೆ ಒತ್ತು
    • PM Modi Highlights India-Seychelles Partnership in Historic Address to National Assembly
    • Ireland Edge India by 1 Run, Clinch T20I Series 2-0
    Copyright 2026 — ANU News. All rights reserved. Blogsy WordPress Theme