Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

By ANU News
May 16, 2026 1 Min Read
0

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಗುಡುಗು-ಮಿಂಚಿನ ಸಮೇತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಉತ್ತರ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ, ಹಾವೇರಿ, ತುಮಕೂರು, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Author

ANU News

Follow Me
Other Articles
Previous

ಇಂಧನ ದರ ಏರಿಕೆ ಮೂಲಕ ₹43 ಲಕ್ಷ ಕೋಟಿ ಸುಲಿಗೆ: ಮೋದಿ ಸರ್ಕಾರ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

Next

ಪ್ರಧಾನಿ ಮನವಿ ಹಿನ್ನೆಲೆ ‘ವಾಹನ ರಹಿತ ದಿನ’ ಆಚರಣೆಗೆ ಬಿಹಾರ ಸಿಎಂ ಕರೆ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Western Ghats draft: MLA Gantihole flags livelihood concerns over ESA boundaries
    • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ
    • HC relief for B Nagendra; allowed to travel across India
    • ಬಿ. ನಾಗೇಂದ್ರಗೆ ಹೈಕೋರ್ಟ್‌ ರಿಲೀಫ್: ದೇಶದೊಳಗೆ ಮುಕ್ತ ಸಂಚಾರಕ್ಕೆ ಗ್ರೀನ್ ಸಿಗ್ನಲ್
    • Southern states’ political voice must be protected, says CM DK Shivakumar
    Copyright 2026 — ANU News. All rights reserved. Blogsy WordPress Theme