Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಸನ್ನಡತೆ ಆಧಾರದಲ್ಲಿ ರಾಜ್ಯದ 28 ಕೈದಿಗಳ ಅವಧಿಪೂರ್ವ ಬಿಡುಗಡೆಗೆ ಗ್ರೀನ್ ಸಿಗ್ನಲ್

By ANU News
August 22, 2026 1 Min Read
0

ಬೆಂಗಳೂರು: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳನ್ನು ಸನ್ನಡತೆ ಆಧಾರದಲ್ಲಿ ಅವಧಿಪೂರ್ವ ಬಿಡುಗಡೆ ಮಾಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ಮೊದಲ ಹಂತದಲ್ಲಿ 45 ಪ್ರಕರಣಗಳನ್ನು ಪರಿಶೀಲಿಸಲಾಗಿದ್ದು, ಈ ಪೈಕಿ 28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿತ್ತು. ಬಳಿಕ ಮತ್ತೊಂದು ಪ್ರಕರಣಕ್ಕೆ ಕೇಂದ್ರ ಗೃಹ ಸಚಿವಾಲಯದ ಅನುಮೋದನೆ ದೊರೆತಿದ್ದು, ಒಟ್ಟು 29 ಜೀವಾವಧಿ ಶಿಕ್ಷಾ ಕೈದಿಗಳು ಅವಧಿಪೂರ್ವ ಬಿಡುಗಡೆಗೆ ಅರ್ಹರಾಗಿದ್ದಾರೆ.

ಕೈದಿಗಳು ಜೈಲಿನಲ್ಲಿ ಕಳೆದಿರುವ ಅವಧಿ, ಅವರ ನಡವಳಿಕೆ ಹಾಗೂ ನಿಗದಿತ ಮಾನದಂಡಗಳನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಸಚಿವ ಸಂಪುಟದ ನಿರ್ಧಾರವನ್ನು ರಾಜ್ಯಪಾಲರ ಅನುಮೋದನೆಗಾಗಿ ಕಳುಹಿಸಲಾಗಿದೆ. ರಾಜ್ಯಪಾಲರ ಅಂತಿಮ ಅಂಕಿತ ದೊರೆತ ಬಳಿಕ ಅರ್ಹ ಕೈದಿಗಳನ್ನು ಜೈಲಿನಿಂದ ಬಿಡುಗಡೆ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Author

ANU News

Follow Me
Other Articles
Previous

PM Modi urges secretaries to think beyond today, plan for India’s future

Next

ಪೆಲೆಟ್ ಗನ್ ಪ್ರಕರಣ: ರಾಹುಲ್ ಗಾಂಧಿ ಧರಣಿ ಬೆನ್ನಲ್ಲೇ ಎಫ್‌ಐಆರ್ ದಾಖಲು

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಮಂಗಳೂರು ರೈಲ್ವೆ ಪ್ರದೇಶ ಅಕ್ಟೋಬರ್ 1ರಿಂದ ಮೈಸೂರು ವಿಭಾಗದ ವ್ಯಾಪ್ತಿಗೆ: ಸಂಸದ ಬ್ರಿಜೇಶ್ ಚೌಟ
    • Rahul’s protest over pellet injury ‘anarchy politics’ to divert attention from Vande Mataram row: Ravi Shankar Prasad
    • ವಂದೇ ಮಾತರಂ’ ವಿವಾದದಿಂದ ಗಮನ ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ಅರಾಜಕತೆಯ ರಾಜಕೀಯ: ಬಿಜೆಪಿ ಆಕ್ರೋಶ
    • Delhi Police register FIR over alleged pellet-gun injury to student after Rahul Gandhi’s protest
    • ಪೆಲೆಟ್ ಗನ್ ಪ್ರಕರಣ: ರಾಹುಲ್ ಗಾಂಧಿ ಧರಣಿ ಬೆನ್ನಲ್ಲೇ ಎಫ್‌ಐಆರ್ ದಾಖಲು
    Copyright 2026 — ANU News. All rights reserved. Blogsy WordPress Theme